ಅಚ್ಚಲು ಸರ್ಕಾರಿ ಪ್ರೌಢಶಾಲೆ ಯಲ್ಲಿ ಕ್ರೀಡಾಬೇಸಿಗೆ ಶಿಬಿರ- 2024
ಕನಕಪುರ : ತಾಲ್ಲೂಕಿನ ಅಚ್ಚಲು ಸರ್ಕಾರಿ ಪ್ರೌಢಶಾಲೆ ಯಲ್ಲಿ ಕ್ರೀಡಾಬೇಸಿಗೆ ಶಿಬಿರ- 2024 ಕಾರ್ಯಕ್ರಮ ನಡೆಯಿತು.ಕಾರ್ಯಕ್ರಮದ ಮುಖ್ಯ ಅತಿಥಿಯಾದ ತಾಲ್ಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಶ್ರೀಯುತ ರಾಮಪ್ಪ ನವರು “ಮಾತನಾಡಿ ವೇಗವಾಗಿ ಬೆಳೆಯುತ್ತಿರುವ ಆಧುನಿಕ ಯುಗದ ಈ ಸಂದರ್ಭದಲ್ಲಿ ಮಕ್ಕಳು ದಾರಿತಪ್ಪಲು ಅವಕಾಶಗಳು ಬಹಳಷ್ಟಿವೆ. ಆದ್ದರಿಂದ ಮಕ್ಕಳಿಗೆ ರಜಾದಿನಗಳನ್ನು ಸದುಪಯೋಗಪಡಿಸಿಕೊಳ್ಳಲು ಇಂತಹ ಬೇಸಿಗೆ ಶಿಬಿರಗಳ ಅವಶ್ಯಕತೆಯಿದೆ ಅದನ್ನು ನಿಮ್ಮ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕರು ಪ್ರತಿವರ್ಷ ನಡೆಸಿಕೊಂಡುಬರುತ್ತಿರುವುದು ಅಭಿನಂದನಾರ್ಹ ಎಂದು ಹೇಳುತ್ತ.… Read More »ಅಚ್ಚಲು ಸರ್ಕಾರಿ ಪ್ರೌಢಶಾಲೆ ಯಲ್ಲಿ ಕ್ರೀಡಾಬೇಸಿಗೆ ಶಿಬಿರ- 2024